ದೇಶದ ಎಲ್ಲಾ ರೈತ ಸಂಘಗಳನ್ನೂ ಆಹ್ವಾನಿಸದೆ ಮಾತುಕತೆ ಇಲ್ಲ : ರೈತ ನಾಯಕರ ಪಟ್ಟು

Prasthutha|

ನವದೆಹಲಿ : ದೇಶದ ಎಲ್ಲಾ ರೈತ ಸಂಘಟನೆಗಳನ್ನೂ ಮಾತುಕತೆಗೆ ಆಹ್ವಾನಿಸದ ಹೊರತು ತಾವು ಮಾತುಕತೆಗೆ ಬರುವುದಿಲ್ಲ ಎಂದು ಪಂಜಾಬ್ ರೈತ ಸಂಘರ್ಷ ಸಮಿತಿ ತಿಳಿಸಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ರೈತ ಸಂಘಗಳನ್ನು ನಿನ್ನೆ ಸರಕಾರ ಮಾತುಕತೆಗೆ ಆಹ್ವಾನಿಸಿತ್ತು.

ಆದರೆ, ಸರಕಾರದ ಈ ನಡೆಯನ್ನು ಟೀಕಿಸಿರುವ ರೈತ ಸಂಘಟನೆಗಳು, ದೇಶದ ಎಲ್ಲಾ ರೈತ ಸಂಘಟನೆಗಳನ್ನೂ ಮಾತುಕತೆಗೆ ಆಹ್ವಾನಿಸದ ಹೊರತು ತಾವು ಮಾತುಕತೆಗೆ ಬರುವುದಿಲ್ಲ ಎಂದು ಪಟ್ಟು ಹಿಡಿದಿವೆ.

Join Whatsapp