ಚಿಕ್ಕಮಗಳೂರು ಸಿ.ಟಿ. ರವಿ ಹಿನ್ನಡೆ

Prasthutha|

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್. ಡಿ. ತಮ್ಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿ. ಟಿ. ರವಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯುತ್ತಿದೆ.

- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಮೂಡಿಸಿರುವ ಕ್ಷೇತ್ರ ಚಿಕ್ಕಮಗಳೂರು. ಹಾಲಿ ಶಾಸಕ ಸಿ. ಟಿ. ರವಿ. ಅವರಿಗೆ ಆಪ್ತರಾಗಿದ್ದ ಎಚ್. ಡಿ. ತಮ್ಮಯ್ಯ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ತಿಮ್ಮಶೆಟ್ಟಿ ಕಣದಲ್ಲಿದ್ದಾರೆ. ಆದರೆ ಪೈಪೋಟಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತ್ರವಾಗಿದೆ.

Join Whatsapp