ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

Prasthutha|

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.

- Advertisement -


ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರೂ ಕನ್ನಡದಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿ ಪಕ್ಷಕ್ಕೆ ಈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 6.5 ಕೋಟಿ ಕನ್ನಡಿಗರು ಚೊಂಬನ್ನು ನೀಡಿ ಮನೆಗೆ ಕಳುಹಿಸಲಿದ್ದಾರೆ ಎಂದು ಹೇಳಿದ್ದಾರೆ.

Join Whatsapp