ಮೋದಿಯ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಎಸ್‌ಡಿಪಿಐ ಪ್ರತಿಭಟನೆ

Prasthutha|

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚೆನ್ನೈನ ಕೇಂದ್ರ ಚುನಾವಣಾ ಆಯೋಗದ ಕಚೇರಿ ಎದುರು ಎಸ್‌ಡಿಪಿಐ ಪ್ರತಿಭಟನೆ ನಡೆಸಿದೆ. ಚೆನ್ನೈ ಉತ್ತರ ವಲಯದ ಅಧ್ಯಕ್ಷ ಮಹಮ್ಮದ್ ರಶೀದ್ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು.

- Advertisement -

ರಾಜ್ಯ ಪ್ರಧಾನ ಕಾರ್ಯದರ್ಶಿ ಆಸಾ ಉಮರ್ ಫಾರೂಕ್, ರಾಜ್ಯ ಕಾರ್ಯದರ್ಶಿ ಎ.ಕೆ. ಕರೀಂ ಮಾತನಾಡಿದರು.

ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿಯೇ ತನ್ನ ದೇಶದ ಪ್ರಜೆಗಳ ವಿರುದ್ಧ ದ್ವೇಷ ಭಾಷಣ ಮಾಡಿರುವುದು ದುರಂತ ಎಂದು ಪ್ರತಿಭಟನಕಾರರು ಹೇಳಿದರು.

Join Whatsapp