ವ್ಯಾಪಕ ವಿರೋಧದ ನಡುವೆಯೂ ‘ಅಗ್ನಿಪಥ್’ ಯೋಜನೆಗೆ ಅಧಿಸೂಚನೆ ಹೊರಡಿಸಿದ ಸೇನೆ

Prasthutha|

ದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಅಗ್ನಿಪಥ್’ ಯೋಜನೆಯನ್ನು ಜಾರಿಗೊಳಿಸಿದ್ದು, ವ್ಯಾಪಕ ವಿರೋಧಗಳ ನಡುವೆಯೂ ‘ಅಗ್ನಿಪಥ್’ ಯೋಜನೆಗೆ ಸೇನೆಯು ಅಧಿಸೂಚನೆ ಹೊರಡಿಸಿದೆ.

- Advertisement -

‘ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಆರಂಭಿಸಲಿಕ್ಕಿದ್ದೇವೆ. ಡಿಸೆಂಬರ್‌ ತಿಂಗಳಲ್ಲಿ ಮೊದಲ ಶ್ರೇಣಿಯ ಅಗ್ನಿವೀರರಿಗೆ ತರಬೇತಿ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ತಿಳಿಸಿದ್ದಾರೆ.

Join Whatsapp