Home ಟಾಪ್ ಸುದ್ದಿಗಳು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಹರ್ದೀಪ್ ಸಿಂಗ್ ನಿಜ್ಜಾರ್ ನ್ನು ಹತ್ಯೆ ಮಾಡಿದ ಮೂರು ಹಂತಕರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.


ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು, ಮೂವರು ಭಾರತೀಯರಾದ ಕರಣ್ಪ್ರೀತ್ ಸಿಂಗ್, 28, ಕಮಲ್ಪ್ರೀತ್ ಸಿಂಗ್, 22 ಮತ್ತು ಕರಣ್ ಬ್ರಾರ್, 22 ಎಂಬವವರನ್ನು ಬಂಧಿಸಿದ್ದಾರೆ.


ಭಾರತದ ಜತೆಗಿನ ನಮ್ಮ ಸಂಬಂಧದಲ್ಲಿ ಯಾವುದೇ ಬದಲಾವಣೆಗೊಂಡಿಲ್ಲ. ಈ ಹತ್ಯೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು RCMP ಸೂಪರಿಂಟೆಂಡೆಂಟ್ ಮಂದೀಪ್ ಮೂಕರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ತನಿಖಾಧಿಕಾರಿಗಳು ಕೆಲವು ತಿಂಗಳ ಹಿಂದೆ ಕೆನಡಾದಲ್ಲಿ ಈ ಶಂಕಿತರ ಬಗ್ಗೆ ಕಣ್ಗಾವಲು ಇರಿಸಿದ್ದರು. ಈ ಹಿಟ್ ಸ್ಕ್ವಾಡ್ ನ ಸದಸ್ಯರು ನಿಜ್ಜರ್ನ ಹತ್ಯೆ ಮಾಡು ಸಂಧರ್ಭದಲ್ಲಿ ಒಂದೊಂದು ಪಾತ್ರವನ್ನು ವಹಿಸಿದರು, ಒಬ್ಬ ನಿಜ್ಜರ್ ನ್ನು ಶೂಟ್ ಮಾಡಲು, ಮತ್ತೊಬ್ಬ ಡ್ರೈವರ್ ಮತ್ತು ಇನ್ನೊಬ್ಬ ಸ್ಪಾಟರ್ ಗಳಾಗಿದ್ದರು.

Join Whatsapp
Exit mobile version