ಉಕ್ರೇನ್’ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿ

Prasthutha|

ಹಾವೇರಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಚೆಕ್ ವಿತರಿಸಿ ​ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

- Advertisement -

ಬಳಿಕ ಸಿಎಂ ಬೊಮ್ಮಾಯಿ ನವೀನ್​ ಭಾವಚಿತ್ರಕ್ಕೆ ಹೂವು ಹಾಕಿದ್ದಾರೆ.

ಈ ವೇಳೆ ಸಿಎಂ ಜೊತೆ ಕೃಷಿ ಸಚಿವ‌ ಬಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

Join Whatsapp