ನೋಟು ನಿಷೇಧಕ್ಕೆ 5 ವರ್ಷ: ಕೇಂದ್ರ ಸರಕಾರಕ್ಕೆ ಪ್ರಿಯಾಂಕಾ ಗಾಂಧಿ ಪಂಚ ಪ್ರಶ್ನೆ

Prasthutha|

ಹೊಸದಿಲ್ಲಿ: ಭಾರತದಲ್ಲಿ ನೋಟು ಅಮಾನ್ಯೀಕರಣಗೊಂಡು 5 ವರ್ಷಗಳು ಪೂರ್ಣಗೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೋದಿ ಅವರಿಗೆ 5 ಪ್ರಶ್ನೆಗಳನ್ನು ಕೇಳಿದ್ದಾರೆ.

- Advertisement -

ನೋಟು ಅಮಾನ್ಯೀಕರಣ ಯಶಸ್ವಿಯಾದರೆ,

1.ಭ್ರಷ್ಟಾಚಾರ ಏಕೆ ಕೊನೆಗೊಂಡಿಲ್ಲ?
2.ಕಪ್ಪು ಹಣ ಏಕೆ ವಾಪಸ್ ಬಂದಿಲ್ಲ?
3.ಆರ್ಥಿಕತೆ ಏಕೆ ನಗದು ರಹಿತವಾಗಿ ಹೋಗಿಲ್ಲ?
4.ಭಯೋತ್ಪಾದನೆಗೆ ಏಕೆ ಹೊಡೆತ ಬಿದ್ದಿಲ್ಲ?
5.ಬೆಲೆ ಏರಿಕೆಯನ್ನು ಏಕೆ ನಿಯಂತ್ರಿಸಿಲ್ಲ?” ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.

- Advertisement -

ನವೆಂಬರ್ 8 ರ ರಾತ್ರಿ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 500 ಮತ್ತು 1,000 ರೂ ನೋಟುಗಳ ಅಮಾನ್ಯೀಕರಣವನ್ನು ಮೋದಿಯವರು ಘೋಷಿಸಿದ್ದರು.

Join Whatsapp