ಹಿಮಾಚಲ ಪ್ರದೇಶ: ಅಡ್ಡ-ಮತದಾನ ಮಾಡಿದ 6 ಕಾಂಗ್ರೆಸ್ ಶಾಸಕರು ಅನರ್ಹ

Prasthutha|

ಶಿಮ್ಲಾ: ಹಿಮಾಚಲ ಪ್ರದೇಶ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ-ಮತದಾನ ಮಾಡಿದ್ದ ಆರು ಮಂದಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಕುಲದೀಪ್ ಸಿಂಗ್ ಪಥಾನಿಯನ್ ಆದೇಶ ಹೊರಡಿಸಿದ್ದಾರೆ.

- Advertisement -


ಕಾಂಗ್ರೆಸ್ ಶಾಸಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹರ್ಷವರ್ಧನ್ ಚೌಹಾಣ್ ಪಕ್ಷಾಂತರ ನಿಷೇಧ ಕಾಯ್ದೆಯಡಿ ಆರು ಮಂದಿಯನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.
ಈ ಆರು ಶಾಸಕರನ್ನು ಪಕ್ಷಾಂತರ ನಿಗ್ರಹ ಕಾನೂನಿನನ್ವಯ ಅನರ್ಹಗೊಳಿಸಲಾಗಿದೆ.



Join Whatsapp