Home ಕರಾವಳಿ ಎಐಸಿಸಿ ಸದಸ್ಯರಾಗಿ ಆಯ್ಕೆಯಾದ ದಕ್ಷಿಣಕನ್ನಡ ಜಿಲ್ಲೆಯ 6 ಮಂದಿ ನಾಯಕರು

ಎಐಸಿಸಿ ಸದಸ್ಯರಾಗಿ ಆಯ್ಕೆಯಾದ ದಕ್ಷಿಣಕನ್ನಡ ಜಿಲ್ಲೆಯ 6 ಮಂದಿ ನಾಯಕರು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ 6 ಮಂದಿ ನಾಯಕರನ್ನು ಎಐಸಿಸಿ ನೂತನ ಸದಸ್ಯರಾಗಿ ನೇಮಕ ಮಾಡಿ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ

ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಅಭಯಚಂದ್ರ ಜೈನ್, ಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್ ಅವರನ್ನು ನೇಮಕ ಮಾಡಲಾಗಿದೆ.

Join Whatsapp
Exit mobile version