ಸೇತುವೆಯಿಂದ ಬಸ್ ಕೆಳಗೆ ಬಿದ್ದು 9 ಪ್ರಯಾಣಿಕರು ಸಾವು

Prasthutha|

ಗೋದಾವರಿ: ಬಸ್ಸೊಂದು ಹೊಳೆಗೆ ಉರುಳಿ ಬಿದ್ದು ಚಾಲಕ ಸಹಿತ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಲ್ಲೇರು ವಾಗು ಎಂಬಲ್ಲಿ ಬುಧವಾರ ನಡೆದಿದೆ.

- Advertisement -

ಬಸ್ಸಿನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದ್ದು,  ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.

Join Whatsapp