ಮೈಸೂರು | ಯುವಕನ ಬರ್ಬರ ಹತ್ಯೆ

Prasthutha|

ಮೈಸೂರು: ಯುವಕನೋರ್ವನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಶಾಂತಿ ನಗರದಲ್ಲಿ ನಡೆದಿದೆ.

- Advertisement -

ಮೈಸೂರು ನಿವಾಸಿ ಸದಾಖತ್ (28) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಇತನ ಸ್ನೇಹಿತ ಹನೀಫ್ ಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



Join Whatsapp