ದಲಿತರ ಮನೆಯಲ್ಲಿ ಊಟ ಪ್ರಹಸನ; ಸಂಘಪರಿವಾರದ ಅಸಲಿ ಮನಸ್ಥಿತಿಯ ಅನಾವರಣ: ಕಾಂಗ್ರೆಸ್

Prasthutha|

ಬೆಂಗಳೂರು: ಮುಖ್ಯಮಂತ್ರಿಗಳ ‘ದಲಿತರ ಮನೆಯ ಊಟ’ ಪ್ರಹಸನದಲ್ಲಿ ಸಂಘಪರಿವಾರದ ಅಸಲಿ ಮನಸ್ಥಿತಿ ಅನಾವರಣವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ದಲಿತರ ಮನೆಯ ಊಟ ಅವಮಾನಕರವಾಗಿತ್ತು, ಈಗ ಅನುಮಾನಕರವಾಗಿದೆ ಎಂದು ಹೇಳಿದೆ.
ಸಿ ಎಂ ಬೊಮ್ಮಾಯಿಯವರೇ ದಲಿತರನ್ನು ಅವಮಾನಿಸಲೆಂದೇ ದಲಿತರ ಮನೆಗೆ ಹೋದಿರಾ?
ಬಿಜೆಪಿಗೆ ದಲಿತರೆಂದರೆ ಅಷ್ಟೊಂದು ಅನುಮಾನವೇ ಎಂದು ಪ್ರಶ್ನಿಸಿದೆ.

Join Whatsapp