ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

Prasthutha|

ಮುಂಬೈ: ಮುಂಬೈನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ, ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.

- Advertisement -

ಉತ್ತರ ಮುಂಬೈನ ಗೋರೆಗಾಂವ್ ಎಂಬಲ್ಲಿನ ಪತ್ರ ಚಾಲ್’ನ ಪುನರಾಭಿವೃದ್ಧಿಗೆ ಸಂಬಂಧಿಸಿದ ಅಕ್ರಮ ಹಣಕಾಸಿನ ವಹಿವಾಟಿನ ವಿಚಾರದಲ್ಲಿ ಅವರನ್ನು ಜುಲೈನಲ್ಲಿ ಬಂಧಿಸಲಾಗಿತ್ತು.



Join Whatsapp