ಮಂಗಳೂರು | ಕೈ- ಬಿಜೆಪಿ ಕಾರ್ಯಕರ್ತರ ಘರ್ಷಣೆ: ನಾಲ್ವರ ಬಂಧನ

Prasthutha|

ಮಂಗಳೂರು: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.

- Advertisement -


ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತ ಆರೋಪಿಗಳು.


ಗಲಾಟೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೂ ಕಲ್ಲು ತೂರಾಟ ನಡೆಸಲಾಗಿತ್ತು. ಈ ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.



Join Whatsapp