ಬಂಟ್ವಾಳದಲ್ಲಿ ರಮಾನಾಥ ರೈ, ಆರ್ ಆರ್ ನಗರದಲ್ಲಿ ಮುನಿರತ್ನ, ಮಲ್ಲೇಶ್ವರಂನಲ್ಲಿ ಅಶ್ವತ್ಥ್ ನಾರಾಯಣ ಮುನ್ನಡೆ

Prasthutha|

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಬಂಟ್ವಾಳದಲ್ಲಿ ರಮಾನಾಥ ರೈ, ಆರ್ ಆರ್ ನಗರದಲ್ಲಿ ಮುನಿರತ್ನ, ಮಲ್ಲೇಶ್ವರಂನಲ್ಲಿ ಅಶ್ವತ್ಥ್ ನಾರಾಯಣ ಮುನ್ನಡೆ ಸಾಧಿಸಿದ್ದಾರೆ.

- Advertisement -



Join Whatsapp