ಡಿಕೆ ಶಿವಕುಮಾರ್​​’ಗೆ ಡಿಸಿಎಂ ಪಟ್ಟ: ಬೇಸರವಿದೆ ಎಂದ ಡಿಕೆ ಸುರೇಶ್

Prasthutha|

- Advertisement -

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಡಿಸಿಎಂ ಪಟ್ಟ ನೀಡಿದ್ದಕ್ಕೆ ಬೇಸರವಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದ್ದರಿಂದ ಖುಷಿಯಾಗಿಲ್ಲ. ಆದರೆ, ಸಾಗಬೇಕಾದ ಹಾದಿ ಬಹಳಷ್ಟಿದೆ ಎಂದರು. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವ ಹೈಕಮಾಂಡ್ ಡಿಕೆ ಶಿವಕುಮಾರ್​ಗೆ ಡಿಸಿಎಂ ಪಟ್ಟ ನೀಡಿದೆ. ಈ ಬಗ್ಗೆ ಮಾತನಾಡಿದ ಸುರೇಶ್, ಡಿಕೆ ಶಿವಕುಮಾರ್​ಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬುದು ನಮ್ಮ ಹಾರೈಕೆಯಾಗಿತ್ತು ಎಂದು ಹೇಳಿದ್ದಾರೆ.



Join Whatsapp