ಡಿಪೋ ಆವರಣದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರ

Prasthutha|

ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಡಿಪೋದಲ್ಲಿ ನಡೆದಿದೆ.

- Advertisement -

ಮಲ್ಲನಗೌಡ ಬಡಿಗೇರ (48) ಮೃತ ಸಾರಿಗೆ ನೌಕರ. ಇನ್ನು ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ. ಹಲಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.



Join Whatsapp