ಮಂಗಳೂರು ವಿವಿ ಮಾಜಿ ಕುಲಪತಿ ಪ್ರೊ.ಕೆ.ಭೈರಪ್ಪ ನಿಧನ

Prasthutha|

ಬೆಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಕೆ.ಭೈರಪ್ಪ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು.

ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ.



Join Whatsapp