ಅಂಗಡಿಗಳಿಗೆ ಗುದ್ದಿದ ಕಾರು: ಚಾಲಕ ಮೃತ್ಯು

Prasthutha|

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿಗಳಿಗೆ ಗುದ್ದಿದ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದ್ದು, ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

- Advertisement -


ಸಲೀಂ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಸಿಂಧನೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ರಿಮ್ಸ್ ಆಸ್ಪತ್ರೆಗೆ ಶವಪರೀಕ್ಷೆಗೆ ಕಳುಹಿಸಲಾಗಿದೆ.



Join Whatsapp