ಸುರತ್ಕಲ್: ಕಾಂಪೌಂಡ್ ಕುಸಿದು ಓರ್ವ ಮೃತ್ಯು, ಇನ್ನೋರ್ವ ಗಂಭೀರ

Prasthutha|

- Advertisement -

ಸುರತ್ಕಲ್: ಚರಂಡಿ ಕಾಮಗಾರಿ ನಡೆಯುವ ವೇಳೆ ಪಕ್ಕದ ತಡೆ ಗೋಡೆ ಕುಸಿದು ಓರ್ವ ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ.

ಮೃತರು ಬಜಪೆ ಕರಂಬಾರು ನಿವಾಸಿ ಹನೀಫ್ ಎಂದು ತಿಳಿದು ಬಂದಿದ್ದು ಮಣಿ ಎಂಬವರು ಗಾಯಗೊಂಡಿದ್ದಾರೆ.

- Advertisement -

ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp