ಇಂಡಿಯಾ ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಸ್ಟಾಲಿನ್

Prasthutha|

ನವದೆಹಲಿ: ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

- Advertisement -


ಎಂ.ಕೆ.ಸ್ಟಾಲಿನ್ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಭರವಸೆ ನೀಡಿದ್ದ 15 ಲಕ್ಷ ರೂ.ವನ್ನು ಬ್ಯಾಂಕ್ ಎಕೌಂಟ್ ಗಳಿಗೆ ಜಮೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ಹೇಳಿದ್ದಾರೆ.



Join Whatsapp