ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Prasthutha|

ಮಂಗಳೂರು: ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರ ಶುಕ್ರವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

- Advertisement -


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.



Join Whatsapp