ಮಂಗಳೂರು: ಭರವಸೆ ಸಮಿತಿಯಿಂದ ಪ್ರವಾಸ ಅಧ್ಯಯನ 

Prasthutha|

ಮಂಗಳೂರು: ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರಾದ ಬಿ.ಎಂ. ಫಾರೂಕ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಯನ ಪ್ರವಾಸ  ಸಭೆಯಲ್ಲಿ  ಅನೇಕ ಸಮಸ್ಯೆ ಗಳ ಬಗ್ಗೆ ಚರ್ಚೆ ನಡೆಸಲಾಯಿತು.

- Advertisement -

 ಈ ಸಂದರ್ಭದಲ್ಲಿ ಸದಸ್ಯರಾದ ಪ್ರಕಾಶ್ ಕೆ ರಾಠೋಡ್, ಡಾ. ತೇಜಸ್ವಿನಿ ಗೌಡ, ಪಿ.ಎಚ್. ಪೂಜಾರ್, ಎಸ್. ರುದ್ರೇಗೌಡ,  ಡಾ. ತಳವಾರ್ ಸಾಬಣ್ಣ ಹಾಗೂ ತಿಪ್ಪಣ್ಣಪ್ಪ, ವಾಣಿಜ್ಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಪಿ. ಸಿ ರೇ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವ ಕುಮಾರ್ ,ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಕೆ. ಐ ಎ .ಡಿ .ಬಿ, ಸಿ. ಇ. ಓ  ಡಾ. ಮಹೇಶ ,  ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಭಾಗವಹಿಸಿದ್ದರು.



Join Whatsapp