ಸಿಎಂ ಕೆಸಿಆರ್, ಕಾಂಗ್ರೆಸ್ ಭಾವಿ ಸಿಎಂ ರೇವಂತ್​ ರೆಡ್ಡಿ ಇಬ್ಬರನ್ನೂ ಸೋಲಿಸಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ!

Prasthutha|

- Advertisement -

ಹೈದರಾಬಾದ್​: ಬಿಆರ್‌ಎಸ್ ಅಧ್ಯಕ್ಷ ಸಿಎಂ ಕೆಸಿಆರ್ ಮತ್ತು ಟಿಪಿಸಿಸಿ ಮುಖ್ಯಸ್ಥ ರೇವಂತ್ ರೆಡ್ಡಿ ಕಾಮರೆಡ್ಡಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ತೆಲಂಗಾಣ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಮತ ಏಣಿಕೆ ಆರಂಭವಾದ ನಂತರ ಮೊದಲ 11 ಸುತ್ತುಗಳಲ್ಲಿ ಕಾಂಗ್ರೆಸ್​ನ್​ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದರು. ಆದರೆ 12ನೇ ಸುತ್ತಿನಿಂದ ಬಿಜೆಪಿ ವೆಂಕಟರಮಣ ರೆಡ್ಡಿ ಗೆಲುವು ಸಾಧಿಸಿದ್ದಾರೆ.

- Advertisement -

ಬಿಜೆಪಿ ಅಭ್ಯರ್ಥಿ ವೆಂಕಟರಮಣ 293 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.



Join Whatsapp