ಮಂಗಳೂರು: ನಗರದಲ್ಲಿ ಕಾಡುಕೋಣ ಪ್ರತ್ಯಕ್ಷ, ಆತಂಕದಲ್ಲಿ ಜನರು

Prasthutha|

ಮಂಗಳೂರು:ನಗರದ ಕದ್ರಿ ಪರಿಸರದಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು, ನಗರ ವಾಸಿಗಳು ಆತಂಕದಲ್ಲಿ ದಿನ ದೂಡುವ ಪರಿಸ್ಥಿತಿ ಎದುರಾಗಿದೆ.

- Advertisement -

ಕದ್ರಿ,ಕೈಬಟ್ಟಲು,ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಕಾಡುಕೋಣ ಸಂಚರಿಸುವ ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರು ನಗರಕ್ಕೆ ಕಾಡುಕೋಣಗಳು ಲಗ್ಗೆ ಇಟ್ಟಿದ್ದುವು.



Join Whatsapp