ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆ

Prasthutha|

ದೆಹಲಿ: ‘ಪ್ರಶ್ನೆಗಾಗಿ ನಗದು’ ದೂರಿನ ಕುರಿತು ನೈತಿಕ ಸಮಿತಿಯ ವರದಿಯನ್ನು ಆಧರಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದ ಸದಸ್ಯತ್ವದಿಂದ ಹೊರಹಾಕುವ ನಿರ್ಣಯವನ್ನು ಲೋಕಸಭೆ ಅಂಗೀಕರಿಸಿದೆ.



Join Whatsapp