ಕಲ್ಲಡ್ಕ ಪ್ರಭಾಕರ್ ಭಟ್’ಗೆ ಜಾಮೀನು ನೀಡಿದ ಶ್ರೀರಂಗಪಟ್ಟಣ ಕೋರ್ಟ್

Prasthutha|

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಶ್ರೀರಂಗಪಟ್ಟಣ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -


ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನವರಿ 10 ರಂದು ವಿಚಾರಣೆ ನಡೆಸಿ ಆದೇಶವನ್ನು 17ಕ್ಕೆ ಕಾಯ್ದಿಸಿತ್ತು. ನಿರೀಕ್ಷಣಾ ಜಾಮೀನಿನ ಅರ್ಜಿಯ ಬಗೆಗಿನ ವಾದ ಮುಕ್ತಾಯಗೊಂಡಿದ್ದು, ಈಗ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌



Join Whatsapp