ಪ್ರಧಾನಿ ಮೋದಿ ಟೀಕಿಸಿದ ಖರ್ಗೆ ವಿರುದ್ಧ ಜಗದೀಶ್ ಶೆಟ್ಟರ್ ಆಕ್ರೋಶ

Prasthutha|

ಹುಬ್ಬಳ್ಳಿ: ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಅದು ಚಿಗುರುತ್ತಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅವರ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸವನ್ನು ಪ್ರಧಾನಿ ಮಾಡುತ್ತಿದ್ದಾರೆ. ಇಡೀ ದೇಶವೇ ಆರಾಧಿಸುವ ಪುಣ್ಯ ಕ್ಷೇತ್ರಗಳನ್ನು ಮೋದಿ ಅವರು ಅಭಿವೃದ್ಧಿಗೊಳಿಸುತ್ತಿದ್ದಾರೆ ಎಂದರು.



Join Whatsapp