ಬಸ್ ಮೇಲೆ ಹೈಟೆನ್ಷನ್ ತಂತಿ ಬಿದ್ದು ಹೊತ್ತಿಕೊಂಡ ಬೆಂಕಿ: 10ಕ್ಕೂ ಹೆಚ್ಚು ಮಂದಿ ಸಜೀವ ದಹನ

Prasthutha|

ಲಕ್ನೋ: ಮದುವೆಗೆ ತೆರಳುತ್ತಿದ್ದ ಬಸ್ ಮೇಲೆ ಹೈಟೆನ್ಷನ್ ಕರೆಂಟ್ ವೈರ್ ಬಿದ್ದು ಬಸ್ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

- Advertisement -


ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ.


ಒಟ್ಟು 36 ಜನ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

- Advertisement -

ಡಿಎಂ, ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. 



Join Whatsapp