ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED ದಾಳಿ

Prasthutha|

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ED ಅಧಿಕಾರಿಗಳ ತಂಡವು ಮುಖ್ಯಮಂತ್ರಿ ನಿವಾಸಕ್ಕೆ ತಲುಪಿದೆ ಎಂದು ವರದಿಯಾಗಿದೆ.

- Advertisement -

12 ಅಧಿಕಾರಿಗಳನ್ನು ಒಳಗೊಂಡ ಇಡಿ ತಂಡ ಮತ್ತು ಶೋಧ ವಾರಂಟ್‌ನೊಂದಿಗೆ ದೆಹಲಿ ಸಿಎಂ ನಿವಾಸದೊಳಗೆ ಇದ್ದಾರೆ ಎಂದು ಮೂಲಗಳು ತಿಳಿಸಿವೆ.



Join Whatsapp