ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ

Prasthutha|

ಮಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುತ್ತಿದ್ದು, ಶನಿವಾರವೂ ಮುಂದುವರಿದಿದೆ. ಮಧ್ಯಾಹ್ನದ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಬ್ರಮಣ್ಯ ಸೇರಿ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

- Advertisement -

ವಿಜಯಪುರ, ಚಿಕ್ಕಮಗಳೂರು ವಿವಿಧ ಭಾಗಗಳಲ್ಲಿ ಮಳೆಯಾಗಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಭಾರಿ ಮಳೆ ಸುರಿಯಿತು. ಚಿಕ್ಕಮಗಳೂರಿನಲ್ಲಿ ಕೂಡ ಬಿರುಗಾಳಿ ಸಮೇತ ಧಾರಾಕಾರ ಮಳೆ ಆರಂಭವಾಗಿದೆ. 

- Advertisement -


ಇನ್ನೂ ಮೂರ್ನಾಲ್ಕು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp