ಹತ್ಯೆ ಪ್ರಕರಣ: ರಾಮ್ ರಹೀಮ್ ಸಿಂಗ್ ಖುಲಾಸೆ

Prasthutha|

ಚಂಡೀಗಢ: ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.

- Advertisement -

‘ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿದೆ’ ಎಂದು ಗುರ್ಮೀತ್ ರಾಮ್ ರಹೀಮ್ ಸಿಂಗ್ ಪರ ವಕೀಲ ಜಿತೇಂದರ್ ಖುರಾನಾ ಹೇಳಿದ್ದಾರೆ.
ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪ್ರಸ್ತುತ ಹರಿಯಾಣದ ರೋಹ್ಟಕ್ನಲ್ಲಿರುವ ಸುನಾರಿಯಾ ಜೈಲಿನಲ್ಲಿದ್ದಾರೆ.



Join Whatsapp