ಮಂಗಳೂರು: ನಮಾಝ್ ಕೇಸ್ ಖಂಡಿಸಿ SDPI ಬೃಹತ್ ಪ್ರತಿಭಟನೆ

Prasthutha|

ಮಂಗಳೂರು: ಮಸೀದಿ ಮುಂಭಾಗದಲ್ಲಿ ನಮಾಝ್ ನಿರ್ವಹಿಸಿದವರ ವಿರುದ್ಧ ಸುಮೊಟೋ ಕೇಸು ದಾಖಲಿಸಿದ ತಪ್ಪಿತಸ್ಥ ಪೋಲಿಸ್ ಅಧಿಕಾರಿ ಹಾಗೂ ಮಾಧ್ಯಮದ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಸ್ ಡಿಪಿಐ ಪ್ರತಿಭಟನೆ ನಡೆಸುತ್ತಿದೆ.

- Advertisement -


ಮಂಗಳೂರಿನ ಕ್ಲಕ್ ಟವರ್ ಬಳಿ ಹಲವು ಮಂದಿ ಕಾರ್ಯಕರ್ತರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.


ಪ್ರತಿಭಟನೆಯ ನೇತೃತ್ವವನ್ನು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದಾರೆ. ಆನಂದ್ ಮಿತ್ತಬೈಲ್, ರಿಯಾಝ್ ಕಡಂಬು ಮತ್ತಿತ್ತರು ಉಪಸ್ಥಿತರಿದ್ದಾರೆ.



Join Whatsapp