ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

Prasthutha|

►ಮಳೆಯನ್ನು ಲೆಕ್ಕಿಸದೆ ಸೇರಿದ ನೂರಾರು ಜನ

- Advertisement -


ಕೊಣಾಜೆ: ಬೋಳಿಯಾರಿನಲ್ಲಿ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ ಎಸ್ ಡಿಪಿಐ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ.


ಮಳೆಯನ್ನು ಲೆಕ್ಕಿಸದೆ ಸೇರಿದ ನೂರಾರು ಜನ ಸೇರಿದ್ದಾರೆ. ಬೋಳಿಯಾರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಇರಿತ ಪ್ರಕರಣದಲ್ಲಿ ಹದಿನಾರು ಮಂದಿ ಆರೋಪಿಗಳ ಬಂಧನವಾಗಿದ್ದರೂ ಪೊಲೀಸರು ಬೇಟೆ ಮುಂದುವರಿಸಿದ್ದಾರೆ. ಕಣ್ಣು ಮುಚ್ಚಿ ಕುಳಿತ ರಾಜ್ಯ ಸರಕಾರದ ದ್ವಿಮುಖ ದೋರಣೆಯನ್ನು ವಿರೋಧಿಸಿ SDPI ಪ್ರತಿಭಟನೆ ನಡೆಸುತ್ತಿದೆ.



Join Whatsapp