ಕೋರಮಂಗಲದ ಪಿಜಿಯಲ್ಲಿ ಯುವತಿ ಕೊಲೆ: ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

Prasthutha|

ಬೆಂಗಳೂರು: ನಗರದ ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ಅಭಿಷೇಕ್​ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

- Advertisement -

ಜುಲೈ 23ರ ರಾತ್ರಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್, ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.



Join Whatsapp