ವಿಟ್ಲ: ಆಟೋ ಚಾಲಕನಿಗೆ ಚೂರಿ ಇರಿತ

Prasthutha|

- Advertisement -

ವಿಟ್ಲ: ಆಟೋ ಚಾಲಕನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದ ಘಟನೆ ಉರಿಮಜಲು ಜಂಕ್ಷನ್ ನಲ್ಲಿ ನಡೆದಿದೆ.

ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ ಆಪೀ ಚೂರಿ ಇರಿತದ ಆರೋಪಿಯಾಗಿದ್ದಾನೆ.

- Advertisement -

ಗಾಯಗೊಂಡಿರುವ ಶರೀಫ್ ರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.



Join Whatsapp