ಪರಿಷತ್ ಉಪ ಚುನಾವಣೆ: SDPI ಅಭ್ಯರ್ಥಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಕೆ

Prasthutha|

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಎಸ್ ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

- Advertisement -


ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ನಜೀರ್ ಉಡುಪಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷರಾದ ಮೂನಿಶ್ ಅಲಿ, ಅಡ್ಯಾರು ಗ್ರಾಮ ಪಂಚಾಯತ್ ಆಧ್ಯಕ್ಷರಾದ ಯಾಸೀನ್ ಅರ್ಕುಳ ಉಪಸ್ಥಿತರಿದ್ದರು.



Join Whatsapp