ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಕುಷ್ಟಗಿ ಬಂದ್

Prasthutha|

ಕುಷ್ಟಗಿ:  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವರ್ತನೆ ಪ್ರಕರಣ ಖಂಡಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಮಂಗಳವಾರ ಕುಷ್ಟಗಿ ಬಂದ್ ಗೆ ಕರೆ ನೀಡಿದ್ದು, ಇಂದು ಬೆಳಗ್ಗಿನಿಂದಲೇ ಬಿಗುವಿನ ವಾತಾವರಣ ಕಂಡು ಬಂದಿದೆ.

- Advertisement -

ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಕುಷ್ಟಗಿ ಬಂದ್ ಗೆ‌ ಎರಡ್ಮೂರು ದಿನಗಳ ಮೊದಲೇ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಅಂಗಡಿ ಮುಂಗಟ್ಟುಗಳು ‌ಮುಚ್ಚಿದ್ದವು ಜನ ಸಂಚಾರ ವಿರಳವಾಗಿದೆ.



Join Whatsapp