ರೈತನಿಗೆ ಸಿಗದ ಪರಿಹಾರ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

Prasthutha|

ಕಲಬುರಗಿ : ರೈತನಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿ ಮಾಡಿಕೊಳ್ಳುವಂತೆ ಇಲ್ಲಿನ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಲಯ ಆದೇಶ ಹೊರಡಿಸಿದೆ.

- Advertisement -

2008ರಲ್ಲಿ ರೈತ ಕಲ್ಲಪ್ಪ ಮೇತ್ರೆಯ 33 ಗುಂಟೆ ಜಮೀನು ಭೀಮಾ ಏತ ನೀರಾವರಿ ಯೋಜನೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಡೆಯಾದ ಜಮೀನಿಗೆ 7,39,632 ರೂ. ಪರಿಹಾರ ನೀಡವಂತೆ ಕೋರ್ಟ್ ಆದೇಶ ಮಾಡಿತ್ತು. ಕೋರ್ಟ್ ಆದೇಶ ಮಾಡಿದರೂ ಪರಿಹಾರ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಕಾರು ಜಪ್ತಿಗೆ ಇದೀಗ ಕೋರ್ಟ್ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾರು ಜಪ್ತಿಗೆ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆಗಮಿಸಿದ್ದಾರೆ.



Join Whatsapp