ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Prasthutha|

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

- Advertisement -

ಬುದ್ದನಗರ ನಿವಾಸಿ ಖಾಸಿಫ್(30), ಜೆಪಿ ನಗರ ನಿವಾಸಿ ಸಯ್ಯದ್ ನದೀಂ( 20) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 

ಶಿವಮೊಗ್ಗ ನಗರದ ಭಾರತಿ ಕಾಲೋನಿ ಬಳಿ ರವಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹರ್ಷನನ್ನು ಕೊಲೆ ಮಾಡಿದ್ದರು.



Join Whatsapp