ನೇಣಿಗೆ ಶರಣಾದ ಯುವ ಪ್ರೇಮಿಗಳು !

Prasthutha|

ಹುಣಸೂರುಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.

- Advertisement -

ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ  ಸಿಂಗರಮಾರನಹಳ್ಳಿ ಗ್ರಾಮದ ಅರ್ಚನಾ (17)  ಹಾಗೂ  ಇದೇ ಗ್ರಾಮದ ರಾಕೇಶ್ (24) ನೇಣಿಗೆ ಶರಣಾದ ಪ್ರೇಮಿಗಳು ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ  ಊರಿನ  ಹೊರವಲಯದ ಜಮೀನಿನಲ್ಲಿರುವ ಹಲಸಿನಮರಕ್ಕೆ ಇಬ್ಬರೂ  ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಸ್ಥಳಕ್ಕೆ ಬಿಳಿಕೆರೆ ಠಾಣೆ ಎಸ್.ಐ. ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.



Join Whatsapp