ಮಂಗಳೂರು: ರಸ್ತೆ ಅಪಘಾತಕ್ಕೆ ಕರ್ತವ್ಯ ನಿರತ ಎಎಸ್ ಐ ಸಾವು

Prasthutha|

ಮಂಗಳೂರು: ಬೈಕ್ ಅಪಘಾತವಾಗಿ ಕರ್ತವ್ಯ ನಿರತ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ.

- Advertisement -

ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕರ್ತವ್ಯದ ವೇಳೆ ಬುಲೆಟ್‍ ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.



Join Whatsapp