ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ಆಪ್ತನ ಬಂಧನ

Prasthutha|

ಸುಳ್ಯ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ರೂವಾರಿ ಎಂದು ಪ್ರವೀಣ್ ಸ್ನೇಹಿತನನ್ನೇ ಬಂಧಿಸಲಾಗಿದೆ ಎಂದು ಕೇರಳ ಮಾಧ್ಯಮಗಳು ವರದಿ ಮಾಡಿವೆ.

- Advertisement -


ಹತ್ಯೆಯ ಬಳಿಕ ಆರೋಪಿಗಳು ಕೇರಳದತ್ತ ಕಾಲ್ಕಿತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ನೋಂದಾಯಿತ ಬೈಕ್ ನಲ್ಲಿ ಬಂದ ಮೂರು ಮಂದಿಯ ತಂಡ ಹತ್ಯೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಕರ್ನಾಟಕ- ಕೇರಳ ಪೊಲೀಸರು ಸಂಘಟಿತರಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದುತಿಳಿದು ಬಂದಿದೆ.

- Advertisement -



Join Whatsapp