ಕೊಡಗು: ಆ. 26 ರಂದು ಮಡಿಕೇರಿಯಲ್ಲಿ ಒಂದು ಲಕ್ಷ ಜನ ಸೇರಿಸಿ ಜನಜಾಗೃತಿ ಸಮಾವೇಶ: ಬಿಜೆಪಿ

Prasthutha|

ಮಡಿಕೇರಿ: ಜಿಲ್ಲೆಯಲ್ಲಿ ಕೋಮುಭಾವನೆ ಕೆರಳಿಸುತ್ತಿರುವುದರ ವಿರುದ್ಧ ಜನಜಾಗೃತಿ ಮೂಡಿಸಲು ಆ. 26 ರಂದು ಒಂದು ಲಕ್ಷ ಜನರನ್ನು ಸೇರಿಸಿ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದರು.

- Advertisement -

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋಮು ಭಾವನೆ ಕೆರಳಿಸುವ ಶಕ್ತಿಗಳ ವಿರುದ್ಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜನಜಾಗೃತಿ ಸಮಾವೇಶಕ್ಕೆ ಜಿಲ್ಲೆಯ ಪ್ರತೀ ಬೂತ್ ಮಟ್ಟದಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.



Join Whatsapp