ಕಲ್ಲಾಪು ಮಸೀದಿ ಬಳಿ ಅಪಘಾತ: ನಾಲ್ವರು ವಿದ್ಯಾರ್ಥಿನಿಯರಿಗೆ ಗಾಯ

Prasthutha|

ಉಳ್ಳಾಲ: ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಗರದ ಕಲ್ಲಾಪು ಮಸೀದಿ ಮುಂಭಾಗದಲ್ಲಿ ನಡೆದಿದೆ.

- Advertisement -

ಗ್ಲೋಬಲ್ ಮಾರ್ಕೆಟ್ ನಿಂದ ಹೊರಬರುವ ಲಾರಿಗೆ ಮಂಗಳೂರು ಕಡೆಯಿಂದ ಬರುವ ಕಾರೊಂದು ಡಿಕ್ಕಿ ಹೊಡೆದಿದ್ದು, , ಕಾರಲ್ಲಿದ್ದ ನಾಲ್ಕು ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp