ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ನಡೆದ ಜಾತ್ರೆ: ಜಿಲ್ಲಾಡಳಿತಕ್ಕೆ ಹೊಸ ತಲೆ ನೋವು

Prasthutha|

ಯಾದಗಿರಿ: ಕೋವಿಡ್ ನಿಯಮ ಉಲ್ಲಂಘಿಸಿ ಸುರಪುರದ ವೇಣುಗೋಪಾಲಸ್ವಾಮಿ ಜಾತ್ರೆ ಅದ್ದೂರಿಯಾಗಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ವೇಣುಗೋಪಾಲಸ್ವಾಮಿಯ ಪುರಾತನ ದೇವಸ್ಥಾನವಾಗಿದ್ದು, ಸಾವಿರಾರು ಜನ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

- Advertisement -


ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಜನರು ದೇವರ ದರ್ಶನಕ್ಕೆ ಮುಗಿಬಿದಿದ್ದರು. ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ಜಾತ್ರೆ ನಡೆದಿದ್ದು, ಜಿಲ್ಲಾಡಳಿತಕ್ಕೆ ಹೊಸ ತಲೆ ನೋವು ಶುರುವಾಗಿದೆ.

Join Whatsapp