ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ

Prasthutha|

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ  ನೂತನ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಅವರು ಆಯ್ಕೆಯಾಗಿದ್ದಾರೆ.

- Advertisement -

ಪ್ರಸ್ತುತ ಕೇಪು ಗ್ರಾಮ ಪಂಚಾಯತ್ ಅಡ್ಯನಡ್ಕ ಇದರ ಸದಸ್ಯರಾಗಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ಸಾಮಾಜಿಕ ರಂಗದಲ್ಲಿ ಸಮಾಜ ಸೇವೆಯಲ್ಲಿ  ತೊಡಗಿಸಿ ಕೊಂಡ್ಡಿದ್ದಾರೆ.  

Join Whatsapp