Home ಟಾಪ್ ಸುದ್ದಿಗಳು ಅಖಾರ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅನುಮಾನಾಸ್ಪದ ಸಾವು: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ...

ಅಖಾರ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅನುಮಾನಾಸ್ಪದ ಸಾವು: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿ

ಅಲಹಾಬಾದ್: ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆ ಕೋರಿ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.


ಪ್ರಯಾಗರಾಜ್ ಆಶ್ರಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರೇಂದ್ರ ಗಿರಿ ಮೃತದೇಹ ಪತ್ತೆಯಾಗಿತ್ತು, ಇದೊಂದು ವ್ಯವಸ್ಥಿತ ಕೊಲೆಯೆಂದು ಅವರ ಶಿಷ್ಯಂದಿರು ಆರೋಪಿಸಿದ್ದರು. ಮಾತ್ರವಲ್ಲ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು.

Join Whatsapp
Exit mobile version