ಎಲ್ಲಾ ಧರ್ಮಗಳು ಪರಸ್ಪರ ಗೌರವಿಸಬೇಕು: ವಿಶ್ವಸಂಸ್ಥೆ

Prasthutha|

ನವದೆಹಲಿ: ಉದಯಪುರದ ಮಾಲ್ದಾಸ್ ನಲ್ಲಿ ಟೈಲರಿಂಗ್ ಅಂಗಡಿ ನಡೆಸುತ್ತಿದ್ದ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿಶ್ವಸಂಸ್ಥೆ ಖಂಡಿಸಿದೆ.

- Advertisement -

ಹತ್ಯೆಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ವಿಷಯಗಳಿಗೆ ವಿಶ್ವಸಂಸ್ಥೆಯ ಮುಖ್ಯಸ್ಥರು ನೀಡಿದ ಪ್ರತಿಕ್ರಿಯೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ಎಲ್ಲಾ ಧರ್ಮಗಳು ಪರಸ್ಪರ ಗೌರವಿಸಬೇಕು. ಜಗತ್ತಿನಲ್ಲಿ ಶಾಂತಿಯುತ ಜೀವನದ ವಾತಾವರಣವನ್ನು ಸೃಷ್ಟಿಸಬೇಕು ಎಂದು ಹೇಳಿದರು.

Join Whatsapp